25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ  ಶ್ರೀರಾಮ ನವಮಿ ಪ್ರಯುಕ್ತ ಶ್ರೀ ಮಠದ ಪಟ್ಟದ ದೇವರಾದ ಸೀತಾಸಹಿತ ಶ್ರೀರಾಮ ಚಂದ್ರ ದೇವರೀಗೆ ಪಂಚಾಮ್ರತ ಅಭಿಷೇಕ ಪೂರ್ವಕ ರಾಮೋತ್ಸವ ನಡೆಯಲಿದ್ದು ಮಾ 29 ರಂದು ಶ್ರೀ ಪೇಜಾವರ ಮಠದ ಸೀತಾಸಮೇತ

ಶ್ರೀರಾಮದೇವರೀಗೆ ಪಲ್ಲಕ್ಕಿಯಲ್ಲಿ ಹಾಗೂ ಶ್ರೀಗಳವರೀಗೆ ಮದ್ದಡ್ಕ ಕಿನ್ನಿಗೋಳಿಯಿಂದ ಲಕ್ಷ್ಮೀನರಸಿಂಹ ಮಠಕ್ಕೆ ಭವ್ಯ ಸ್ವಾಗತದ ಮೆರವಣಿಗೆ ನಡೆಯಯಿತು ನಂತರ ಭಜನೆ ಪರಮಪೂಜ್ಯ ಶ್ರೀಗಳಿಂದ ರಾಮಾಯಾಣ ಉಪನ್ಯಾಸ ಜರಗಿತು ಈ ಸಂದರ್ಭದಲ್ಲಿ ರಘರಾಮ್ ಭಟ್ ಮಠ . ಶರತ್ ಪಡ್ವಟ್ನ್ನಾಯ . ರಾಘವೇಂದ್ರ ಭಟ್ ಮಠ .ಗಂಗಾಧರ್ ಭಟ್ ಕೆವುಡೇಲು. ಮತ್ತಿತರರು ಉಪಸ್ಥಿತರಿದ್ದು

Related posts

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

Suddi Udaya
error: Content is protected !!