23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ  ಶ್ರೀರಾಮ ನವಮಿ ಪ್ರಯುಕ್ತ ಶ್ರೀ ಮಠದ ಪಟ್ಟದ ದೇವರಾದ ಸೀತಾಸಹಿತ ಶ್ರೀರಾಮ ಚಂದ್ರ ದೇವರೀಗೆ ಪಂಚಾಮ್ರತ ಅಭಿಷೇಕ ಪೂರ್ವಕ ರಾಮೋತ್ಸವ ನಡೆಯಲಿದ್ದು ಮಾ 29 ರಂದು ಶ್ರೀ ಪೇಜಾವರ ಮಠದ ಸೀತಾಸಮೇತ

ಶ್ರೀರಾಮದೇವರೀಗೆ ಪಲ್ಲಕ್ಕಿಯಲ್ಲಿ ಹಾಗೂ ಶ್ರೀಗಳವರೀಗೆ ಮದ್ದಡ್ಕ ಕಿನ್ನಿಗೋಳಿಯಿಂದ ಲಕ್ಷ್ಮೀನರಸಿಂಹ ಮಠಕ್ಕೆ ಭವ್ಯ ಸ್ವಾಗತದ ಮೆರವಣಿಗೆ ನಡೆಯಯಿತು ನಂತರ ಭಜನೆ ಪರಮಪೂಜ್ಯ ಶ್ರೀಗಳಿಂದ ರಾಮಾಯಾಣ ಉಪನ್ಯಾಸ ಜರಗಿತು ಈ ಸಂದರ್ಭದಲ್ಲಿ ರಘರಾಮ್ ಭಟ್ ಮಠ . ಶರತ್ ಪಡ್ವಟ್ನ್ನಾಯ . ರಾಘವೇಂದ್ರ ಭಟ್ ಮಠ .ಗಂಗಾಧರ್ ಭಟ್ ಕೆವುಡೇಲು. ಮತ್ತಿತರರು ಉಪಸ್ಥಿತರಿದ್ದು

Related posts

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!