July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ  ಶ್ರೀರಾಮ ನವಮಿ ಪ್ರಯುಕ್ತ ಶ್ರೀ ಮಠದ ಪಟ್ಟದ ದೇವರಾದ ಸೀತಾಸಹಿತ ಶ್ರೀರಾಮ ಚಂದ್ರ ದೇವರೀಗೆ ಪಂಚಾಮ್ರತ ಅಭಿಷೇಕ ಪೂರ್ವಕ ರಾಮೋತ್ಸವ ನಡೆಯಲಿದ್ದು ಮಾ 29 ರಂದು ಶ್ರೀ ಪೇಜಾವರ ಮಠದ ಸೀತಾಸಮೇತ

ಶ್ರೀರಾಮದೇವರೀಗೆ ಪಲ್ಲಕ್ಕಿಯಲ್ಲಿ ಹಾಗೂ ಶ್ರೀಗಳವರೀಗೆ ಮದ್ದಡ್ಕ ಕಿನ್ನಿಗೋಳಿಯಿಂದ ಲಕ್ಷ್ಮೀನರಸಿಂಹ ಮಠಕ್ಕೆ ಭವ್ಯ ಸ್ವಾಗತದ ಮೆರವಣಿಗೆ ನಡೆಯಯಿತು ನಂತರ ಭಜನೆ ಪರಮಪೂಜ್ಯ ಶ್ರೀಗಳಿಂದ ರಾಮಾಯಾಣ ಉಪನ್ಯಾಸ ಜರಗಿತು ಈ ಸಂದರ್ಭದಲ್ಲಿ ರಘರಾಮ್ ಭಟ್ ಮಠ . ಶರತ್ ಪಡ್ವಟ್ನ್ನಾಯ . ರಾಘವೇಂದ್ರ ಭಟ್ ಮಠ .ಗಂಗಾಧರ್ ಭಟ್ ಕೆವುಡೇಲು. ಮತ್ತಿತರರು ಉಪಸ್ಥಿತರಿದ್ದು

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya
error: Content is protected !!