27.8 C
ಪುತ್ತೂರು, ಬೆಳ್ತಂಗಡಿ
May 19, 2025
ಅಪರಾಧ ಸುದ್ದಿ

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

ಬೆಳ್ತಂಗಡಿ: ಸವಣಾಲಿನಲ್ಲಿ ಬೈಕ್- ಬೈಕ್ ಅಪಘಾತ ಸಂಭವಿ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡು ಘಟನೆ ವರದಿಯಾಗಿದೆ.
ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ
ಹೆನ್ರಿ ಡಿ ಸೋಜ, ಅಪಘಾತದಲ್ಲಿ ಮೃತಪಟ್ಟ ವರು. ಸವಾಣಾಲು ಮಸೀದಿ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ , ಈ ದುಘ೯ಟನೆ ನಡೆದಿದೆ ಎಂದು ವರದಿಯಾಗಿದೆ.

Related posts

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಮೃತ್ಯು: ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದ ರಕ್ಷಿತಾ ಹಾಗೂ ಲಾವಣ್ಯ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್‌ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು

Suddi Udaya
error: Content is protected !!