23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

ಬೆಳ್ತಂಗಡಿ: ಸವಣಾಲಿನಲ್ಲಿ ಬೈಕ್- ಬೈಕ್ ಅಪಘಾತ ಸಂಭವಿ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡು ಘಟನೆ ವರದಿಯಾಗಿದೆ.
ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ
ಹೆನ್ರಿ ಡಿ ಸೋಜ, ಅಪಘಾತದಲ್ಲಿ ಮೃತಪಟ್ಟ ವರು. ಸವಾಣಾಲು ಮಸೀದಿ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ , ಈ ದುಘ೯ಟನೆ ನಡೆದಿದೆ ಎಂದು ವರದಿಯಾಗಿದೆ.

Related posts

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವಾಗ ಹಲ್ಲೆ ಮಾಡಿ ಅಡಿಕೆ- ಕಾಂಕ್ರೀಟ್ ಬೇಲಿ ದರೋಡೆ ಆರೋಪ: ಇಪ್ಪತ್ತು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!