24.1 C
ಪುತ್ತೂರು, ಬೆಳ್ತಂಗಡಿ
June 7, 2025
ನಿಧನ

ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ, ಹೆರಿಗೆ ತಜ್ಞೆ ಮುಂಡಾಜೆಯ ಶ್ರೀಮತಿ ಸರಸ್ವತಿ ರೈ ನಿಧನ

ಮುಂಡಾಜೆ : ಇಲ್ಲಿಯ ಮುಂಡಾಜೆ ಅಶೋಕ ನಿಲಯದ ನಿವಾಸಿ ಹೆರಿಗೆ ತಜ್ಞೆ ಶ್ರೀ ಮತಿ ಸರಸ್ವತಿ ರೈ (95ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮಾ.30 ರಂದು ತಮ್ಮ ಬಂಟ್ವಾಳದ ಮಗಳ ಮನೆಯಲ್ಲಿ ನಿಧನರಾದರು.
ಸುಮಾರು 40 ವಷ೯ಗಳ ಕಾಲ‌ ಆರೋಗ್ಯ ಇಲಾಖೆಯಲ್ಲಿ ಹಿರಿಯ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದರು. ಹೆರಿಗೆಯಲ್ಲಿ ವಿಶೇಷ ಪರಿಣಿತಿಯನ್ನು ಹೊಂದಿದ್ದ, ಅವರು

ನಿವೃತ್ತಿ ‌ಬಳಿಕವೂ ಅವರು ಹಲವು ವಷ೯ಗಳ ಕಾಲ ಹೆರಿಗೆ ತಜ್ಞೆಯಾಗಿ ತನ್ನ ಸೇವೆಯನ್ನು ಮುಂದುವರಿಸಿ, ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಹೆರಿಗೆ ಮಾಡಿಸಿ , ನಾಗರಿಕರ ಪ್ರೀತಿ, ವಿಶ್ವಾಸ ಕ್ಕೆ ಪಾತ್ರರಾಗಿದ್ದರು. ಮೃತರು ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು, ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

Suddi Udaya

ಮಾನಿಮಾರ್ ತಿಮ್ಮಪ್ಪ ಬಂಗೇರ ನಿಧನ

Suddi Udaya
error: Content is protected !!