22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

ಕುವೆಟ್ಟು: ಶ್ರೀ ರಾಮ ಸೇವಾ‌ ಸಮಿತಿ ಮದ್ದಡ್ಕ .ವಿಶ್ವ‌ ಹಿಂದೂ ಪರಿಷತ್ .ಭಜರಂಗದಳ ಮದ್ದಡ್ಕ ಘಟಕದ ಅಶ್ರಯದಲ್ಲಿ ರಾಮ ನವಮಿ ಪ್ರಯುಕ್ತ ಭಜನಾ ಮಂದಿರದಲ್ಲಿ ಸೂರ್ಯೋದಯದಿಂದ -ಸೂರ್ಯಾಸ್ತಮಾನದವರೇಗೆ ನಡೆಯುವ ಭಜನಾ ಕಾರ್ಯಕ್ರಮವನ್ನು ಓಡೀಲು ಶ್ರೀ ಮಹಾಲಿಂಗೇಶ್ವ‌ರ ದೇವಸ್ತಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ದೀಪ ಬೆಳಗಿಸಿ ಉದ್ಘಾಟಿಸಿದರು

ವಿಶೇಷವಾಗಿ ಗಣಹೋಮ ಜರಗಿತು ಈ‌ ಸಂದರ್ಭದಲ್ಲಿ ಶ್ರೀರಾಮ ಸೇವಾ‌ ಸಮಿತಿಯ ಗೌರವಾಧ್ಯಕ್ಷ ಶೇಖರ್ ಶೆಟ್ಟಿ ಉಪ್ಪಡ್ಕ. ಅಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು. ಕಾರ್ಯದರ್ಶಿ ಮನೋಹರ ಕೇದಳಿಕೆ. ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ. ಕಾರ್ಯದರ್ಶಿ ವಿನೋದ್ ಶೆಣೈ. ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ‌ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ. ಲಕ್ಷ್ಮೀಕಾಂತ್ ಮೂಡೈಲು. ಶ್ರೀ ರಾಮ ಸೇವಾ ಸಮಿತಿ ಪಧಾದಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya
error: Content is protected !!