32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ  ಶ್ರೀರಾಮ ನವಮಿ ಪ್ರಯುಕ್ತ ಶ್ರೀ ಮಠದ ಪಟ್ಟದ ದೇವರಾದ ಸೀತಾಸಹಿತ ಶ್ರೀರಾಮ ಚಂದ್ರ ದೇವರೀಗೆ ಪಂಚಾಮ್ರತ ಅಭಿಷೇಕ ಪೂರ್ವಕ ರಾಮೋತ್ಸವ ನಡೆಯಲಿದ್ದು ಮಾ 29 ರಂದು ಶ್ರೀ ಪೇಜಾವರ ಮಠದ ಸೀತಾಸಮೇತ

ಶ್ರೀರಾಮದೇವರೀಗೆ ಪಲ್ಲಕ್ಕಿಯಲ್ಲಿ ಹಾಗೂ ಶ್ರೀಗಳವರೀಗೆ ಮದ್ದಡ್ಕ ಕಿನ್ನಿಗೋಳಿಯಿಂದ ಲಕ್ಷ್ಮೀನರಸಿಂಹ ಮಠಕ್ಕೆ ಭವ್ಯ ಸ್ವಾಗತದ ಮೆರವಣಿಗೆ ನಡೆಯಯಿತು ನಂತರ ಭಜನೆ ಪರಮಪೂಜ್ಯ ಶ್ರೀಗಳಿಂದ ರಾಮಾಯಾಣ ಉಪನ್ಯಾಸ ಜರಗಿತು ಈ ಸಂದರ್ಭದಲ್ಲಿ ರಘರಾಮ್ ಭಟ್ ಮಠ . ಶರತ್ ಪಡ್ವಟ್ನ್ನಾಯ . ರಾಘವೇಂದ್ರ ಭಟ್ ಮಠ .ಗಂಗಾಧರ್ ಭಟ್ ಕೆವುಡೇಲು. ಮತ್ತಿತರರು ಉಪಸ್ಥಿತರಿದ್ದು

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
error: Content is protected !!