September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ  ಶ್ರೀರಾಮ ನವಮಿ ಪ್ರಯುಕ್ತ ಶ್ರೀ ಮಠದ ಪಟ್ಟದ ದೇವರಾದ ಸೀತಾಸಹಿತ ಶ್ರೀರಾಮ ಚಂದ್ರ ದೇವರೀಗೆ ಪಂಚಾಮ್ರತ ಅಭಿಷೇಕ ಪೂರ್ವಕ ರಾಮೋತ್ಸವ ನಡೆಯಲಿದ್ದು ಮಾ 29 ರಂದು ಶ್ರೀ ಪೇಜಾವರ ಮಠದ ಸೀತಾಸಮೇತ

ಶ್ರೀರಾಮದೇವರೀಗೆ ಪಲ್ಲಕ್ಕಿಯಲ್ಲಿ ಹಾಗೂ ಶ್ರೀಗಳವರೀಗೆ ಮದ್ದಡ್ಕ ಕಿನ್ನಿಗೋಳಿಯಿಂದ ಲಕ್ಷ್ಮೀನರಸಿಂಹ ಮಠಕ್ಕೆ ಭವ್ಯ ಸ್ವಾಗತದ ಮೆರವಣಿಗೆ ನಡೆಯಯಿತು ನಂತರ ಭಜನೆ ಪರಮಪೂಜ್ಯ ಶ್ರೀಗಳಿಂದ ರಾಮಾಯಾಣ ಉಪನ್ಯಾಸ ಜರಗಿತು ಈ ಸಂದರ್ಭದಲ್ಲಿ ರಘರಾಮ್ ಭಟ್ ಮಠ . ಶರತ್ ಪಡ್ವಟ್ನ್ನಾಯ . ರಾಘವೇಂದ್ರ ಭಟ್ ಮಠ .ಗಂಗಾಧರ್ ಭಟ್ ಕೆವುಡೇಲು. ಮತ್ತಿತರರು ಉಪಸ್ಥಿತರಿದ್ದು

Related posts

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!