25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ  ಶ್ರೀರಾಮ ನವಮಿ ಪ್ರಯುಕ್ತ ಶ್ರೀ ಮಠದ ಪಟ್ಟದ ದೇವರಾದ ಸೀತಾಸಹಿತ ಶ್ರೀರಾಮ ಚಂದ್ರ ದೇವರೀಗೆ ಪಂಚಾಮ್ರತ ಅಭಿಷೇಕ ಪೂರ್ವಕ ರಾಮೋತ್ಸವ ನಡೆಯಲಿದ್ದು ಮಾ 29 ರಂದು ಶ್ರೀ ಪೇಜಾವರ ಮಠದ ಸೀತಾಸಮೇತ

ಶ್ರೀರಾಮದೇವರೀಗೆ ಪಲ್ಲಕ್ಕಿಯಲ್ಲಿ ಹಾಗೂ ಶ್ರೀಗಳವರೀಗೆ ಮದ್ದಡ್ಕ ಕಿನ್ನಿಗೋಳಿಯಿಂದ ಲಕ್ಷ್ಮೀನರಸಿಂಹ ಮಠಕ್ಕೆ ಭವ್ಯ ಸ್ವಾಗತದ ಮೆರವಣಿಗೆ ನಡೆಯಯಿತು ನಂತರ ಭಜನೆ ಪರಮಪೂಜ್ಯ ಶ್ರೀಗಳಿಂದ ರಾಮಾಯಾಣ ಉಪನ್ಯಾಸ ಜರಗಿತು ಈ ಸಂದರ್ಭದಲ್ಲಿ ರಘರಾಮ್ ಭಟ್ ಮಠ . ಶರತ್ ಪಡ್ವಟ್ನ್ನಾಯ . ರಾಘವೇಂದ್ರ ಭಟ್ ಮಠ .ಗಂಗಾಧರ್ ಭಟ್ ಕೆವುಡೇಲು. ಮತ್ತಿತರರು ಉಪಸ್ಥಿತರಿದ್ದು

Related posts

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!