22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ  ಶ್ರೀರಾಮ ನವಮಿ ಪ್ರಯುಕ್ತ ಶ್ರೀ ಮಠದ ಪಟ್ಟದ ದೇವರಾದ ಸೀತಾಸಹಿತ ಶ್ರೀರಾಮ ಚಂದ್ರ ದೇವರೀಗೆ ಪಂಚಾಮ್ರತ ಅಭಿಷೇಕ ಪೂರ್ವಕ ರಾಮೋತ್ಸವ ನಡೆಯಲಿದ್ದು ಮಾ 29 ರಂದು ಶ್ರೀ ಪೇಜಾವರ ಮಠದ ಸೀತಾಸಮೇತ

ಶ್ರೀರಾಮದೇವರೀಗೆ ಪಲ್ಲಕ್ಕಿಯಲ್ಲಿ ಹಾಗೂ ಶ್ರೀಗಳವರೀಗೆ ಮದ್ದಡ್ಕ ಕಿನ್ನಿಗೋಳಿಯಿಂದ ಲಕ್ಷ್ಮೀನರಸಿಂಹ ಮಠಕ್ಕೆ ಭವ್ಯ ಸ್ವಾಗತದ ಮೆರವಣಿಗೆ ನಡೆಯಯಿತು ನಂತರ ಭಜನೆ ಪರಮಪೂಜ್ಯ ಶ್ರೀಗಳಿಂದ ರಾಮಾಯಾಣ ಉಪನ್ಯಾಸ ಜರಗಿತು ಈ ಸಂದರ್ಭದಲ್ಲಿ ರಘರಾಮ್ ಭಟ್ ಮಠ . ಶರತ್ ಪಡ್ವಟ್ನ್ನಾಯ . ರಾಘವೇಂದ್ರ ಭಟ್ ಮಠ .ಗಂಗಾಧರ್ ಭಟ್ ಕೆವುಡೇಲು. ಮತ್ತಿತರರು ಉಪಸ್ಥಿತರಿದ್ದು

Related posts

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!