25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

ಬೆಳ್ತಂಗಡಿ: ಸವಣಾಲಿನಲ್ಲಿ ಬೈಕ್- ಬೈಕ್ ಅಪಘಾತ ಸಂಭವಿ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡು ಘಟನೆ ವರದಿಯಾಗಿದೆ.
ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ
ಹೆನ್ರಿ ಡಿ ಸೋಜ, ಅಪಘಾತದಲ್ಲಿ ಮೃತಪಟ್ಟ ವರು. ಸವಾಣಾಲು ಮಸೀದಿ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ , ಈ ದುಘ೯ಟನೆ ನಡೆದಿದೆ ಎಂದು ವರದಿಯಾಗಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya
error: Content is protected !!