25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

ಬೆಳ್ತಂಗಡಿ: ಸವಣಾಲಿನಲ್ಲಿ ಬೈಕ್- ಬೈಕ್ ಅಪಘಾತ ಸಂಭವಿ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡು ಘಟನೆ ವರದಿಯಾಗಿದೆ.
ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ
ಹೆನ್ರಿ ಡಿ ಸೋಜ, ಅಪಘಾತದಲ್ಲಿ ಮೃತಪಟ್ಟ ವರು. ಸವಾಣಾಲು ಮಸೀದಿ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ , ಈ ದುಘ೯ಟನೆ ನಡೆದಿದೆ ಎಂದು ವರದಿಯಾಗಿದೆ.

Related posts

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

Suddi Udaya

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya
error: Content is protected !!