26.9 C
ಪುತ್ತೂರು, ಬೆಳ್ತಂಗಡಿ
June 7, 2025
ನಿಧನ

ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ, ಹೆರಿಗೆ ತಜ್ಞೆ ಮುಂಡಾಜೆಯ ಶ್ರೀಮತಿ ಸರಸ್ವತಿ ರೈ ನಿಧನ

ಮುಂಡಾಜೆ : ಇಲ್ಲಿಯ ಮುಂಡಾಜೆ ಅಶೋಕ ನಿಲಯದ ನಿವಾಸಿ ಹೆರಿಗೆ ತಜ್ಞೆ ಶ್ರೀ ಮತಿ ಸರಸ್ವತಿ ರೈ (95ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮಾ.30 ರಂದು ತಮ್ಮ ಬಂಟ್ವಾಳದ ಮಗಳ ಮನೆಯಲ್ಲಿ ನಿಧನರಾದರು.
ಸುಮಾರು 40 ವಷ೯ಗಳ ಕಾಲ‌ ಆರೋಗ್ಯ ಇಲಾಖೆಯಲ್ಲಿ ಹಿರಿಯ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದರು. ಹೆರಿಗೆಯಲ್ಲಿ ವಿಶೇಷ ಪರಿಣಿತಿಯನ್ನು ಹೊಂದಿದ್ದ, ಅವರು

ನಿವೃತ್ತಿ ‌ಬಳಿಕವೂ ಅವರು ಹಲವು ವಷ೯ಗಳ ಕಾಲ ಹೆರಿಗೆ ತಜ್ಞೆಯಾಗಿ ತನ್ನ ಸೇವೆಯನ್ನು ಮುಂದುವರಿಸಿ, ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಹೆರಿಗೆ ಮಾಡಿಸಿ , ನಾಗರಿಕರ ಪ್ರೀತಿ, ವಿಶ್ವಾಸ ಕ್ಕೆ ಪಾತ್ರರಾಗಿದ್ದರು. ಮೃತರು ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು, ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬಳಂಜ:ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!