24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

ಕುವೆಟ್ಟು: ಶ್ರೀ ರಾಮ ಸೇವಾ‌ ಸಮಿತಿ ಮದ್ದಡ್ಕ .ವಿಶ್ವ‌ ಹಿಂದೂ ಪರಿಷತ್ .ಭಜರಂಗದಳ ಮದ್ದಡ್ಕ ಘಟಕದ ಅಶ್ರಯದಲ್ಲಿ ರಾಮ ನವಮಿ ಪ್ರಯುಕ್ತ ಭಜನಾ ಮಂದಿರದಲ್ಲಿ ಸೂರ್ಯೋದಯದಿಂದ -ಸೂರ್ಯಾಸ್ತಮಾನದವರೇಗೆ ನಡೆಯುವ ಭಜನಾ ಕಾರ್ಯಕ್ರಮವನ್ನು ಓಡೀಲು ಶ್ರೀ ಮಹಾಲಿಂಗೇಶ್ವ‌ರ ದೇವಸ್ತಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ದೀಪ ಬೆಳಗಿಸಿ ಉದ್ಘಾಟಿಸಿದರು

ವಿಶೇಷವಾಗಿ ಗಣಹೋಮ ಜರಗಿತು ಈ‌ ಸಂದರ್ಭದಲ್ಲಿ ಶ್ರೀರಾಮ ಸೇವಾ‌ ಸಮಿತಿಯ ಗೌರವಾಧ್ಯಕ್ಷ ಶೇಖರ್ ಶೆಟ್ಟಿ ಉಪ್ಪಡ್ಕ. ಅಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು. ಕಾರ್ಯದರ್ಶಿ ಮನೋಹರ ಕೇದಳಿಕೆ. ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ. ಕಾರ್ಯದರ್ಶಿ ವಿನೋದ್ ಶೆಣೈ. ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ‌ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ. ಲಕ್ಷ್ಮೀಕಾಂತ್ ಮೂಡೈಲು. ಶ್ರೀ ರಾಮ ಸೇವಾ ಸಮಿತಿ ಪಧಾದಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya
error: Content is protected !!