25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

ಕುವೆಟ್ಟು: ಶ್ರೀ ರಾಮ ಸೇವಾ‌ ಸಮಿತಿ ಮದ್ದಡ್ಕ .ವಿಶ್ವ‌ ಹಿಂದೂ ಪರಿಷತ್ .ಭಜರಂಗದಳ ಮದ್ದಡ್ಕ ಘಟಕದ ಅಶ್ರಯದಲ್ಲಿ ರಾಮ ನವಮಿ ಪ್ರಯುಕ್ತ ಭಜನಾ ಮಂದಿರದಲ್ಲಿ ಸೂರ್ಯೋದಯದಿಂದ -ಸೂರ್ಯಾಸ್ತಮಾನದವರೇಗೆ ನಡೆಯುವ ಭಜನಾ ಕಾರ್ಯಕ್ರಮವನ್ನು ಓಡೀಲು ಶ್ರೀ ಮಹಾಲಿಂಗೇಶ್ವ‌ರ ದೇವಸ್ತಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ದೀಪ ಬೆಳಗಿಸಿ ಉದ್ಘಾಟಿಸಿದರು

ವಿಶೇಷವಾಗಿ ಗಣಹೋಮ ಜರಗಿತು ಈ‌ ಸಂದರ್ಭದಲ್ಲಿ ಶ್ರೀರಾಮ ಸೇವಾ‌ ಸಮಿತಿಯ ಗೌರವಾಧ್ಯಕ್ಷ ಶೇಖರ್ ಶೆಟ್ಟಿ ಉಪ್ಪಡ್ಕ. ಅಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು. ಕಾರ್ಯದರ್ಶಿ ಮನೋಹರ ಕೇದಳಿಕೆ. ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ. ಕಾರ್ಯದರ್ಶಿ ವಿನೋದ್ ಶೆಣೈ. ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ‌ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ. ಲಕ್ಷ್ಮೀಕಾಂತ್ ಮೂಡೈಲು. ಶ್ರೀ ರಾಮ ಸೇವಾ ಸಮಿತಿ ಪಧಾದಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲ್ಮಂಜ ಸ. ಪ್ರೌ. ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya
error: Content is protected !!