22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ  ಶ್ರೀರಾಮ ನವಮಿ ಪ್ರಯುಕ್ತ ಶ್ರೀ ಮಠದ ಪಟ್ಟದ ದೇವರಾದ ಸೀತಾಸಹಿತ ಶ್ರೀರಾಮ ಚಂದ್ರ ದೇವರೀಗೆ ಪಂಚಾಮ್ರತ ಅಭಿಷೇಕ ಪೂರ್ವಕ ರಾಮೋತ್ಸವ ನಡೆಯಲಿದ್ದು ಮಾ 29 ರಂದು ಶ್ರೀ ಪೇಜಾವರ ಮಠದ ಸೀತಾಸಮೇತ

ಶ್ರೀರಾಮದೇವರೀಗೆ ಪಲ್ಲಕ್ಕಿಯಲ್ಲಿ ಹಾಗೂ ಶ್ರೀಗಳವರೀಗೆ ಮದ್ದಡ್ಕ ಕಿನ್ನಿಗೋಳಿಯಿಂದ ಲಕ್ಷ್ಮೀನರಸಿಂಹ ಮಠಕ್ಕೆ ಭವ್ಯ ಸ್ವಾಗತದ ಮೆರವಣಿಗೆ ನಡೆಯಯಿತು ನಂತರ ಭಜನೆ ಪರಮಪೂಜ್ಯ ಶ್ರೀಗಳಿಂದ ರಾಮಾಯಾಣ ಉಪನ್ಯಾಸ ಜರಗಿತು ಈ ಸಂದರ್ಭದಲ್ಲಿ ರಘರಾಮ್ ಭಟ್ ಮಠ . ಶರತ್ ಪಡ್ವಟ್ನ್ನಾಯ . ರಾಘವೇಂದ್ರ ಭಟ್ ಮಠ .ಗಂಗಾಧರ್ ಭಟ್ ಕೆವುಡೇಲು. ಮತ್ತಿತರರು ಉಪಸ್ಥಿತರಿದ್ದು

Related posts

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya
error: Content is protected !!