July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ  ಶ್ರೀರಾಮ ನವಮಿ ಪ್ರಯುಕ್ತ ಶ್ರೀ ಮಠದ ಪಟ್ಟದ ದೇವರಾದ ಸೀತಾಸಹಿತ ಶ್ರೀರಾಮ ಚಂದ್ರ ದೇವರೀಗೆ ಪಂಚಾಮ್ರತ ಅಭಿಷೇಕ ಪೂರ್ವಕ ರಾಮೋತ್ಸವ ನಡೆಯಲಿದ್ದು ಮಾ 29 ರಂದು ಶ್ರೀ ಪೇಜಾವರ ಮಠದ ಸೀತಾಸಮೇತ

ಶ್ರೀರಾಮದೇವರೀಗೆ ಪಲ್ಲಕ್ಕಿಯಲ್ಲಿ ಹಾಗೂ ಶ್ರೀಗಳವರೀಗೆ ಮದ್ದಡ್ಕ ಕಿನ್ನಿಗೋಳಿಯಿಂದ ಲಕ್ಷ್ಮೀನರಸಿಂಹ ಮಠಕ್ಕೆ ಭವ್ಯ ಸ್ವಾಗತದ ಮೆರವಣಿಗೆ ನಡೆಯಯಿತು ನಂತರ ಭಜನೆ ಪರಮಪೂಜ್ಯ ಶ್ರೀಗಳಿಂದ ರಾಮಾಯಾಣ ಉಪನ್ಯಾಸ ಜರಗಿತು ಈ ಸಂದರ್ಭದಲ್ಲಿ ರಘರಾಮ್ ಭಟ್ ಮಠ . ಶರತ್ ಪಡ್ವಟ್ನ್ನಾಯ . ರಾಘವೇಂದ್ರ ಭಟ್ ಮಠ .ಗಂಗಾಧರ್ ಭಟ್ ಕೆವುಡೇಲು. ಮತ್ತಿತರರು ಉಪಸ್ಥಿತರಿದ್ದು

Related posts

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!