September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ  ಶ್ರೀರಾಮ ನವಮಿ ಪ್ರಯುಕ್ತ ಶ್ರೀ ಮಠದ ಪಟ್ಟದ ದೇವರಾದ ಸೀತಾಸಹಿತ ಶ್ರೀರಾಮ ಚಂದ್ರ ದೇವರೀಗೆ ಪಂಚಾಮ್ರತ ಅಭಿಷೇಕ ಪೂರ್ವಕ ರಾಮೋತ್ಸವ ನಡೆಯಲಿದ್ದು ಮಾ 29 ರಂದು ಶ್ರೀ ಪೇಜಾವರ ಮಠದ ಸೀತಾಸಮೇತ

ಶ್ರೀರಾಮದೇವರೀಗೆ ಪಲ್ಲಕ್ಕಿಯಲ್ಲಿ ಹಾಗೂ ಶ್ರೀಗಳವರೀಗೆ ಮದ್ದಡ್ಕ ಕಿನ್ನಿಗೋಳಿಯಿಂದ ಲಕ್ಷ್ಮೀನರಸಿಂಹ ಮಠಕ್ಕೆ ಭವ್ಯ ಸ್ವಾಗತದ ಮೆರವಣಿಗೆ ನಡೆಯಯಿತು ನಂತರ ಭಜನೆ ಪರಮಪೂಜ್ಯ ಶ್ರೀಗಳಿಂದ ರಾಮಾಯಾಣ ಉಪನ್ಯಾಸ ಜರಗಿತು ಈ ಸಂದರ್ಭದಲ್ಲಿ ರಘರಾಮ್ ಭಟ್ ಮಠ . ಶರತ್ ಪಡ್ವಟ್ನ್ನಾಯ . ರಾಘವೇಂದ್ರ ಭಟ್ ಮಠ .ಗಂಗಾಧರ್ ಭಟ್ ಕೆವುಡೇಲು. ಮತ್ತಿತರರು ಉಪಸ್ಥಿತರಿದ್ದು

Related posts

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ಬೆಳ್ತಂಗಡಿ ಯೋಜನಾ ಪ್ರಾಧಿಕಾರ ರಚನೆಗೆ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತ ಶಿವಾನಂದ ಕಾಪಶಿ ಹಾಗೂ ನಗರ–ಗ್ರಾಮಾಂತರ ಯೋಜನಾ ಆಯುಕ್ತರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
error: Content is protected !!