23.6 C
ಪುತ್ತೂರು, ಬೆಳ್ತಂಗಡಿ
May 19, 2025
ಅಪರಾಧ ಸುದ್ದಿ

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

ಬೆಳ್ತಂಗಡಿ: ಸವಣಾಲಿನಲ್ಲಿ ಬೈಕ್- ಬೈಕ್ ಅಪಘಾತ ಸಂಭವಿ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡು ಘಟನೆ ವರದಿಯಾಗಿದೆ.
ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ
ಹೆನ್ರಿ ಡಿ ಸೋಜ, ಅಪಘಾತದಲ್ಲಿ ಮೃತಪಟ್ಟ ವರು. ಸವಾಣಾಲು ಮಸೀದಿ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ , ಈ ದುಘ೯ಟನೆ ನಡೆದಿದೆ ಎಂದು ವರದಿಯಾಗಿದೆ.

Related posts

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಜು.18ರಂದು ರಜೆ ಎಂದು ನಕಲಿ ರಜೆ ಆದೇಶ: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್-ಎಫ್.ಐ.ಆರ್ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

Suddi Udaya
error: Content is protected !!