July 23, 2026
ಅಪರಾಧ ಸುದ್ದಿ

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

ಬೆಳ್ತಂಗಡಿ: ಸವಣಾಲಿನಲ್ಲಿ ಬೈಕ್- ಬೈಕ್ ಅಪಘಾತ ಸಂಭವಿ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡು ಘಟನೆ ವರದಿಯಾಗಿದೆ.
ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ
ಹೆನ್ರಿ ಡಿ ಸೋಜ, ಅಪಘಾತದಲ್ಲಿ ಮೃತಪಟ್ಟ ವರು. ಸವಾಣಾಲು ಮಸೀದಿ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ , ಈ ದುಘ೯ಟನೆ ನಡೆದಿದೆ ಎಂದು ವರದಿಯಾಗಿದೆ.

Related posts

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಮೊದಲ ದಿನದ ಕಾರ್ಯಾಚರಣೆ ಮುಕ್ತಾಯ

Suddi Udaya

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya
error: Content is protected !!