September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

ಉಜಿರೆ:ಉಜಿರೆಯ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ, ವಿಶ್ವ ಮಹಿಳಾ ದಿನದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದಲ್ಲಿ ಅರೋಗ್ಯ ಮಾಹಿತಿ ಎಂಬ ವಿಷಯದ ಕುರಿತಾಗಿ ಮಾಹಿತಿಯನ್ನು ಮಾ.28 ರಂದು ಹಮ್ಮಿಕೊಳ್ಳಲಾಯಿತು.

ಬೆನಕ ಹೆಲ್ತ್ ಸೆಂಟರ್ ಉಜಿರೆ ಇದರ ವೈದ್ಯಾಧಿಕಾರಿ ಶ್ರೀ ಮತಿ ಅಂಕಿತ ಜಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಹದಿಹರೆಯದಲ್ಲಿ ಮಹಿಳೆಯ ದೈಹಿಕ, ಮಾನಸಿಕ ಅರೋಗ್ಯ, ಋತುಚಕ್ರದ ಸಮಸ್ಯೆಗಳ ಪರಿಹಾರ ಕುರಿತಾಗಿ ಮಾಹಿತಿಯನ್ನು ನೀಡಿದರು,
ಸಮಾರಂಭದಲ್ಲಿ ಬೆಳ್ತಂಗಡಿ ರೋಟರಿ ಅನ್ಸ್ ಕ್ಲಬ್ ಅಧ್ಯಕ್ಷೆ ಶ್ರೀ ಮತಿ ಸುಜಾತಾ ಅಣ್ಣಿ ಪೂಜಾರಿ, ಪ್ರಾಂಶುಪಾಲರಾದ ಸಂತೋಷ್, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ, ಉಪ ಕಾರ್ಯಕ್ರಮಾಧಿಕಾರಿ ಶ್ರೀ ಮತಿ ಶಶಿಕಲಾ ಉಪಸ್ಥಿತರಿದ್ದರು. ದೀಪಿಕಾ ಸ್ವಾಗತಿಸಿ, ಶ್ರುತಿ ವಂದಿಸಿ. ಅನನ್ಯ ಕಾರ್ಯಕ್ರಮ ನಿರ್ವಹಿಸಿದರು

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya
error: Content is protected !!