28.2 C
ಪುತ್ತೂರು, ಬೆಳ್ತಂಗಡಿ
September 8, 2026
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya
error: Content is protected !!