March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ರೂ.2.5 0ಲಕ್ಷ ಹಣ ಪತ್ತೆಯಾಗಿದೆ .


ಫಾರ್ಚುನರ್ ವಾಹನ ದಲ್ಲಿ ಬಂದಿದ್ದ ಪಾವಗಡ ಮೂಲದ ವೈದ್ಯಾಧಿಕಾರಿಯವರ‌ ಕಾರಿನಲ್ಲಿ ಈ‌ ಹಣ ಪತ್ತೆಯಾಗಿದೆ.
ಪಾವಗಡ ಮೂಲದವರು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ಪ್ರವಾಸಕ್ಕೆ ಬರುತ್ತಿದ್ದು, ದೇವಸ್ಥಾನಗಳಿಗೆ ಹರಕೆ ಹಾಕಲು ರೂ. 2.50 ಲಕ್ಷ ಹಣ ಇಟ್ಟುಕೊಂಡ ಇರುವುದಾಗಿ ತಿಳಿಸಿದ್ದಾರೆ.
ದಾಖಲೆ ಇಲ್ಲದ ಕಾರಣ ಹಣವನ್ನ ಸೀಜ್ ಮಾಡಿದ ಪೊಲೀಸ್ ಮತ್ತು ಚುನಾವಣಾ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಣ ಜಪ್ತಿ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿ ಮಾಡಿದೆ ಬಳಿಕ ರೂ.50 ಸಾವಿರ ಹಣ ಸಾಗಾಟಕ್ಕೆ ಮಾತ್ರ ಅವಕಾಶ ಇರುವುದರಿಂದ
ಕೇಸ್ ದಾಖಲಿಸುವ ಸಾಧ್ಯತೆ ಇದೆ.

Related posts

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!