September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ರೂ.2.5 0ಲಕ್ಷ ಹಣ ಪತ್ತೆಯಾಗಿದೆ .


ಫಾರ್ಚುನರ್ ವಾಹನ ದಲ್ಲಿ ಬಂದಿದ್ದ ಪಾವಗಡ ಮೂಲದ ವೈದ್ಯಾಧಿಕಾರಿಯವರ‌ ಕಾರಿನಲ್ಲಿ ಈ‌ ಹಣ ಪತ್ತೆಯಾಗಿದೆ.
ಪಾವಗಡ ಮೂಲದವರು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ಪ್ರವಾಸಕ್ಕೆ ಬರುತ್ತಿದ್ದು, ದೇವಸ್ಥಾನಗಳಿಗೆ ಹರಕೆ ಹಾಕಲು ರೂ. 2.50 ಲಕ್ಷ ಹಣ ಇಟ್ಟುಕೊಂಡ ಇರುವುದಾಗಿ ತಿಳಿಸಿದ್ದಾರೆ.
ದಾಖಲೆ ಇಲ್ಲದ ಕಾರಣ ಹಣವನ್ನ ಸೀಜ್ ಮಾಡಿದ ಪೊಲೀಸ್ ಮತ್ತು ಚುನಾವಣಾ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಣ ಜಪ್ತಿ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿ ಮಾಡಿದೆ ಬಳಿಕ ರೂ.50 ಸಾವಿರ ಹಣ ಸಾಗಾಟಕ್ಕೆ ಮಾತ್ರ ಅವಕಾಶ ಇರುವುದರಿಂದ
ಕೇಸ್ ದಾಖಲಿಸುವ ಸಾಧ್ಯತೆ ಇದೆ.

Related posts

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya
error: Content is protected !!