23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

ಉಜಿರೆ:ಉಜಿರೆಯ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ, ವಿಶ್ವ ಮಹಿಳಾ ದಿನದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದಲ್ಲಿ ಅರೋಗ್ಯ ಮಾಹಿತಿ ಎಂಬ ವಿಷಯದ ಕುರಿತಾಗಿ ಮಾಹಿತಿಯನ್ನು ಮಾ.28 ರಂದು ಹಮ್ಮಿಕೊಳ್ಳಲಾಯಿತು.

ಬೆನಕ ಹೆಲ್ತ್ ಸೆಂಟರ್ ಉಜಿರೆ ಇದರ ವೈದ್ಯಾಧಿಕಾರಿ ಶ್ರೀ ಮತಿ ಅಂಕಿತ ಜಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಹದಿಹರೆಯದಲ್ಲಿ ಮಹಿಳೆಯ ದೈಹಿಕ, ಮಾನಸಿಕ ಅರೋಗ್ಯ, ಋತುಚಕ್ರದ ಸಮಸ್ಯೆಗಳ ಪರಿಹಾರ ಕುರಿತಾಗಿ ಮಾಹಿತಿಯನ್ನು ನೀಡಿದರು,
ಸಮಾರಂಭದಲ್ಲಿ ಬೆಳ್ತಂಗಡಿ ರೋಟರಿ ಅನ್ಸ್ ಕ್ಲಬ್ ಅಧ್ಯಕ್ಷೆ ಶ್ರೀ ಮತಿ ಸುಜಾತಾ ಅಣ್ಣಿ ಪೂಜಾರಿ, ಪ್ರಾಂಶುಪಾಲರಾದ ಸಂತೋಷ್, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ, ಉಪ ಕಾರ್ಯಕ್ರಮಾಧಿಕಾರಿ ಶ್ರೀ ಮತಿ ಶಶಿಕಲಾ ಉಪಸ್ಥಿತರಿದ್ದರು. ದೀಪಿಕಾ ಸ್ವಾಗತಿಸಿ, ಶ್ರುತಿ ವಂದಿಸಿ. ಅನನ್ಯ ಕಾರ್ಯಕ್ರಮ ನಿರ್ವಹಿಸಿದರು

Related posts

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya
error: Content is protected !!