September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

ಉಜಿರೆ:ಉಜಿರೆಯ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ, ವಿಶ್ವ ಮಹಿಳಾ ದಿನದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದಲ್ಲಿ ಅರೋಗ್ಯ ಮಾಹಿತಿ ಎಂಬ ವಿಷಯದ ಕುರಿತಾಗಿ ಮಾಹಿತಿಯನ್ನು ಮಾ.28 ರಂದು ಹಮ್ಮಿಕೊಳ್ಳಲಾಯಿತು.

ಬೆನಕ ಹೆಲ್ತ್ ಸೆಂಟರ್ ಉಜಿರೆ ಇದರ ವೈದ್ಯಾಧಿಕಾರಿ ಶ್ರೀ ಮತಿ ಅಂಕಿತ ಜಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಹದಿಹರೆಯದಲ್ಲಿ ಮಹಿಳೆಯ ದೈಹಿಕ, ಮಾನಸಿಕ ಅರೋಗ್ಯ, ಋತುಚಕ್ರದ ಸಮಸ್ಯೆಗಳ ಪರಿಹಾರ ಕುರಿತಾಗಿ ಮಾಹಿತಿಯನ್ನು ನೀಡಿದರು,
ಸಮಾರಂಭದಲ್ಲಿ ಬೆಳ್ತಂಗಡಿ ರೋಟರಿ ಅನ್ಸ್ ಕ್ಲಬ್ ಅಧ್ಯಕ್ಷೆ ಶ್ರೀ ಮತಿ ಸುಜಾತಾ ಅಣ್ಣಿ ಪೂಜಾರಿ, ಪ್ರಾಂಶುಪಾಲರಾದ ಸಂತೋಷ್, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ, ಉಪ ಕಾರ್ಯಕ್ರಮಾಧಿಕಾರಿ ಶ್ರೀ ಮತಿ ಶಶಿಕಲಾ ಉಪಸ್ಥಿತರಿದ್ದರು. ದೀಪಿಕಾ ಸ್ವಾಗತಿಸಿ, ಶ್ರುತಿ ವಂದಿಸಿ. ಅನನ್ಯ ಕಾರ್ಯಕ್ರಮ ನಿರ್ವಹಿಸಿದರು

Related posts

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

Suddi Udaya
error: Content is protected !!