April 2, 2025
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!