23.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya
error: Content is protected !!