37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya
error: Content is protected !!