23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಮೇ 23 ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!