24 C
ಪುತ್ತೂರು, ಬೆಳ್ತಂಗಡಿ
July 25, 2026
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!