25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ರೂ.2.5 0ಲಕ್ಷ ಹಣ ಪತ್ತೆಯಾಗಿದೆ .


ಫಾರ್ಚುನರ್ ವಾಹನ ದಲ್ಲಿ ಬಂದಿದ್ದ ಪಾವಗಡ ಮೂಲದ ವೈದ್ಯಾಧಿಕಾರಿಯವರ‌ ಕಾರಿನಲ್ಲಿ ಈ‌ ಹಣ ಪತ್ತೆಯಾಗಿದೆ.
ಪಾವಗಡ ಮೂಲದವರು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ಪ್ರವಾಸಕ್ಕೆ ಬರುತ್ತಿದ್ದು, ದೇವಸ್ಥಾನಗಳಿಗೆ ಹರಕೆ ಹಾಕಲು ರೂ. 2.50 ಲಕ್ಷ ಹಣ ಇಟ್ಟುಕೊಂಡ ಇರುವುದಾಗಿ ತಿಳಿಸಿದ್ದಾರೆ.
ದಾಖಲೆ ಇಲ್ಲದ ಕಾರಣ ಹಣವನ್ನ ಸೀಜ್ ಮಾಡಿದ ಪೊಲೀಸ್ ಮತ್ತು ಚುನಾವಣಾ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಣ ಜಪ್ತಿ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿ ಮಾಡಿದೆ ಬಳಿಕ ರೂ.50 ಸಾವಿರ ಹಣ ಸಾಗಾಟಕ್ಕೆ ಮಾತ್ರ ಅವಕಾಶ ಇರುವುದರಿಂದ
ಕೇಸ್ ದಾಖಲಿಸುವ ಸಾಧ್ಯತೆ ಇದೆ.

Related posts

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya
error: Content is protected !!