24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ರೂ.2.5 0ಲಕ್ಷ ಹಣ ಪತ್ತೆಯಾಗಿದೆ .


ಫಾರ್ಚುನರ್ ವಾಹನ ದಲ್ಲಿ ಬಂದಿದ್ದ ಪಾವಗಡ ಮೂಲದ ವೈದ್ಯಾಧಿಕಾರಿಯವರ‌ ಕಾರಿನಲ್ಲಿ ಈ‌ ಹಣ ಪತ್ತೆಯಾಗಿದೆ.
ಪಾವಗಡ ಮೂಲದವರು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ಪ್ರವಾಸಕ್ಕೆ ಬರುತ್ತಿದ್ದು, ದೇವಸ್ಥಾನಗಳಿಗೆ ಹರಕೆ ಹಾಕಲು ರೂ. 2.50 ಲಕ್ಷ ಹಣ ಇಟ್ಟುಕೊಂಡ ಇರುವುದಾಗಿ ತಿಳಿಸಿದ್ದಾರೆ.
ದಾಖಲೆ ಇಲ್ಲದ ಕಾರಣ ಹಣವನ್ನ ಸೀಜ್ ಮಾಡಿದ ಪೊಲೀಸ್ ಮತ್ತು ಚುನಾವಣಾ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಣ ಜಪ್ತಿ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿ ಮಾಡಿದೆ ಬಳಿಕ ರೂ.50 ಸಾವಿರ ಹಣ ಸಾಗಾಟಕ್ಕೆ ಮಾತ್ರ ಅವಕಾಶ ಇರುವುದರಿಂದ
ಕೇಸ್ ದಾಖಲಿಸುವ ಸಾಧ್ಯತೆ ಇದೆ.

Related posts

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya
error: Content is protected !!