22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

ಬೆಳ್ತಂಗಡಿ: ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ(ಕೊಡಿ ಮರ)ದ ಪ್ರತಿಷ್ಠಾ ಕಾರ್ಯ ಮಾ.೩೦ ರಂದು ರಾಮನವಮಿಯ ಶುಭದಿನದಲ್ಲಿ ನೆರವೇರಿತು. ದೇವಳದ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್‌ ಹಾಗೂ ಪದ್ಮನಾಭ ಜೋಶಿ ಅವರ ನೇತೃತ್ವದಲ್ಲಿ ಪ್ರತಿಷ್ಠಾ ಹೋಮ ಇತ್ಯಾದಿ ವೈದಿಕ ಕಾರ್ಯಕ್ರಮಗಳು ನಡೆದವು. ಅರ್ಚಕರಾದ ಮಧುಸೂದನ ಮರಾಠೆ, ಅಮರೇಶ ಜೋಶಿ ಸಹಕರಿಸಿದರು. ಧ್ವಜ ಸ್ತಂಭಕ್ಕೆ ಮರವನ್ನು ಅಂಡಿಂಜೆಯ ಮುತ್ತಯ್ಯ ಪೂಜಾರಿ ದಾನವಾಗಿ ನೀಡಿದ್ದರೆ, ಮಂಗಳೂರಿನ ಜನಾರ್ದನ ತಾಮ್ಹನ್‌ಕಾರ್‌ ಅವರು ಕೊಡಿಮರಕ್ಕೆ ತಾಮ್ರದ ಹೊದಿಕೆಯ ಸೇವೆಯನ್ನು ಮಾಡಿಸಿದ್ದಾರೆ.
ಆಡಳಿತೆ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ, ಸಹಕ ಮೊಕ್ತೇಸರುಗಳಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಪುರುಷೋತ್ತಮ ತಾಮ್ಹನ್‌ಕರ್‌ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya
error: Content is protected !!