27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

ಉಜಿರೆ:ಉಜಿರೆಯ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ, ವಿಶ್ವ ಮಹಿಳಾ ದಿನದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದಲ್ಲಿ ಅರೋಗ್ಯ ಮಾಹಿತಿ ಎಂಬ ವಿಷಯದ ಕುರಿತಾಗಿ ಮಾಹಿತಿಯನ್ನು ಮಾ.28 ರಂದು ಹಮ್ಮಿಕೊಳ್ಳಲಾಯಿತು.

ಬೆನಕ ಹೆಲ್ತ್ ಸೆಂಟರ್ ಉಜಿರೆ ಇದರ ವೈದ್ಯಾಧಿಕಾರಿ ಶ್ರೀ ಮತಿ ಅಂಕಿತ ಜಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಹದಿಹರೆಯದಲ್ಲಿ ಮಹಿಳೆಯ ದೈಹಿಕ, ಮಾನಸಿಕ ಅರೋಗ್ಯ, ಋತುಚಕ್ರದ ಸಮಸ್ಯೆಗಳ ಪರಿಹಾರ ಕುರಿತಾಗಿ ಮಾಹಿತಿಯನ್ನು ನೀಡಿದರು,
ಸಮಾರಂಭದಲ್ಲಿ ಬೆಳ್ತಂಗಡಿ ರೋಟರಿ ಅನ್ಸ್ ಕ್ಲಬ್ ಅಧ್ಯಕ್ಷೆ ಶ್ರೀ ಮತಿ ಸುಜಾತಾ ಅಣ್ಣಿ ಪೂಜಾರಿ, ಪ್ರಾಂಶುಪಾಲರಾದ ಸಂತೋಷ್, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ, ಉಪ ಕಾರ್ಯಕ್ರಮಾಧಿಕಾರಿ ಶ್ರೀ ಮತಿ ಶಶಿಕಲಾ ಉಪಸ್ಥಿತರಿದ್ದರು. ದೀಪಿಕಾ ಸ್ವಾಗತಿಸಿ, ಶ್ರುತಿ ವಂದಿಸಿ. ಅನನ್ಯ ಕಾರ್ಯಕ್ರಮ ನಿರ್ವಹಿಸಿದರು

Related posts

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya
error: Content is protected !!