26.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya
error: Content is protected !!