37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ಸೆ.28: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!