July 23, 2026
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ರಿಲ್ಸ್ ನ್ನು ಬಿಡುಗಡೆಗೊಳಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಗೌಡ

Suddi Udaya

ನವದೆಹಲಿಯಲ್ಲಿ ನಡೆಯಲಿರುವ ಜಲ್ ಮಹೋತ್ಸವಕ್ಕೆ ತಣ್ಣೀರುಪಂತದ ಸವಿತಾರಿಗೆ ವಿಶೇಷ ಆಹ್ವಾನ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!