28.2 C
ಪುತ್ತೂರು, ಬೆಳ್ತಂಗಡಿ
September 8, 2026
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ಪೌರ ಕಾರ್ಮಿಕರಿಗೆ ದೊರಕುವ ಗೃಹಭಾಗ್ಯ , ನಿವೇಶನ ಮೊದಲಾದ ಸವಲತ್ತುಗಳನ್ನು ನಿರಾಕರಣೆ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ: ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ರಘು

Suddi Udaya

ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ಬೆಳ್ತಂಗಡಿ ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya
error: Content is protected !!