23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

ಬೆಳ್ತಂಗಡಿ: ಈ ಬಾರಿಯ ಎಸ್.ಎಸ್.ಎಲ್.ಸಿ ಪಬ್ಲೀಕ್ ಪರೀಕ್ಷೆ ಇಂದು ಮಾ.31ರಿಂದ ಆರಂಭಗೊಂಡಿದೆ. ತಾಲೂಕಿನ 14ಪರೀಕ್ಷಾ ಕೇಂದ್ರಗಳಲ್ಲಿ ಬೆಳ್ತಂಗಡಿ ತಾಲೂಕಿನ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಸೇರಿದಂತೆ ಒಟ್ಟು 70 ಪ್ರೌಢ ಶಾಲೆಗಳಿಂದ 4215ಮಂದಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಗೆ ಬರೆಯುತ್ತಿದ್ದಾರೆ.
ತಾಲೂಕಿನಲ್ಲಿ ಸಂತ ತೆರೇಸಾ ಅನುದಾನಿತ ಪ್ರೌಢ ಶಾಲೆ ಬೆಳ್ತಂಗಡಿ- 228ವಿದ್ಯಾರ್ಥಿಗಳು, ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಳೆಕೋಟೆ ಬೆಳ್ತಂಗಡಿ-542 ವಿದ್ಯಾರ್ಥಿಗಳು, ಎಸ್.ಡಿ.ಎಂ ಸೆಕೆಂಡರಿ ಶಾಲೆ ಉಜಿರೆ-263 , ಎಸ್.ಡಿ.ಎಂ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉಜಿರೆ-213 ಮುಂಡಾಜೆ ಅನುದಾನಿತ ಪ್ರೌಢ ಶಾಲೆ-407 ಸ.ಪ.ಪೂ.ಕಾಲೇಜು ಪುಂಜಾಲಕಟ್ಟೆ-283, ಸೇ.ಹಾ.ಕ.ಮಾ. ಪ್ರೌಢ ಶಾಲೆ ಮಡಂತ್ಯಾರು- 240 ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು-518 ಸ.ಪ.ಪೂ.ಕಾಲೇಜು ಅಳದಂಗಡಿ-331, ಸ.ಪ್ರೌ ಕಣಿಯೂರು – 267 ಒಟ್ಟು-4215 ವಿದ್ಯಾರ್ಥಿಳು ಪರೀಕ್ಷೆ ಬರೆಯುತ್ತಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹಾಗೂ ತಾಲೂಕಿನ ನೋಡೆಲ್ ಅಧಿಕಾರಿಯಾಗಿ ಶಂಭುಶಂಕರ್ ಅವರ ಉಸ್ತುವಾರಿಯಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆಯುತ್ತಿದೆ.

Related posts

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya
error: Content is protected !!