25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

ಬೆಳ್ತಂಗಡಿ: ಈ ಬಾರಿಯ ಎಸ್.ಎಸ್.ಎಲ್.ಸಿ ಪಬ್ಲೀಕ್ ಪರೀಕ್ಷೆ ಇಂದು ಮಾ.31ರಿಂದ ಆರಂಭಗೊಂಡಿದೆ. ತಾಲೂಕಿನ 14ಪರೀಕ್ಷಾ ಕೇಂದ್ರಗಳಲ್ಲಿ ಬೆಳ್ತಂಗಡಿ ತಾಲೂಕಿನ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಸೇರಿದಂತೆ ಒಟ್ಟು 70 ಪ್ರೌಢ ಶಾಲೆಗಳಿಂದ 4215ಮಂದಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಗೆ ಬರೆಯುತ್ತಿದ್ದಾರೆ.
ತಾಲೂಕಿನಲ್ಲಿ ಸಂತ ತೆರೇಸಾ ಅನುದಾನಿತ ಪ್ರೌಢ ಶಾಲೆ ಬೆಳ್ತಂಗಡಿ- 228ವಿದ್ಯಾರ್ಥಿಗಳು, ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಳೆಕೋಟೆ ಬೆಳ್ತಂಗಡಿ-542 ವಿದ್ಯಾರ್ಥಿಗಳು, ಎಸ್.ಡಿ.ಎಂ ಸೆಕೆಂಡರಿ ಶಾಲೆ ಉಜಿರೆ-263 , ಎಸ್.ಡಿ.ಎಂ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉಜಿರೆ-213 ಮುಂಡಾಜೆ ಅನುದಾನಿತ ಪ್ರೌಢ ಶಾಲೆ-407 ಸ.ಪ.ಪೂ.ಕಾಲೇಜು ಪುಂಜಾಲಕಟ್ಟೆ-283, ಸೇ.ಹಾ.ಕ.ಮಾ. ಪ್ರೌಢ ಶಾಲೆ ಮಡಂತ್ಯಾರು- 240 ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು-518 ಸ.ಪ.ಪೂ.ಕಾಲೇಜು ಅಳದಂಗಡಿ-331, ಸ.ಪ್ರೌ ಕಣಿಯೂರು – 267 ಒಟ್ಟು-4215 ವಿದ್ಯಾರ್ಥಿಳು ಪರೀಕ್ಷೆ ಬರೆಯುತ್ತಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹಾಗೂ ತಾಲೂಕಿನ ನೋಡೆಲ್ ಅಧಿಕಾರಿಯಾಗಿ ಶಂಭುಶಂಕರ್ ಅವರ ಉಸ್ತುವಾರಿಯಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆಯುತ್ತಿದೆ.

Related posts

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya
error: Content is protected !!