24 C
ಪುತ್ತೂರು, ಬೆಳ್ತಂಗಡಿ
April 3, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ರೂ.2.5 0ಲಕ್ಷ ಹಣ ಪತ್ತೆಯಾಗಿದೆ .


ಫಾರ್ಚುನರ್ ವಾಹನ ದಲ್ಲಿ ಬಂದಿದ್ದ ಪಾವಗಡ ಮೂಲದ ವೈದ್ಯಾಧಿಕಾರಿಯವರ‌ ಕಾರಿನಲ್ಲಿ ಈ‌ ಹಣ ಪತ್ತೆಯಾಗಿದೆ.
ಪಾವಗಡ ಮೂಲದವರು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ಪ್ರವಾಸಕ್ಕೆ ಬರುತ್ತಿದ್ದು, ದೇವಸ್ಥಾನಗಳಿಗೆ ಹರಕೆ ಹಾಕಲು ರೂ. 2.50 ಲಕ್ಷ ಹಣ ಇಟ್ಟುಕೊಂಡ ಇರುವುದಾಗಿ ತಿಳಿಸಿದ್ದಾರೆ.
ದಾಖಲೆ ಇಲ್ಲದ ಕಾರಣ ಹಣವನ್ನ ಸೀಜ್ ಮಾಡಿದ ಪೊಲೀಸ್ ಮತ್ತು ಚುನಾವಣಾ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಣ ಜಪ್ತಿ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿ ಮಾಡಿದೆ ಬಳಿಕ ರೂ.50 ಸಾವಿರ ಹಣ ಸಾಗಾಟಕ್ಕೆ ಮಾತ್ರ ಅವಕಾಶ ಇರುವುದರಿಂದ
ಕೇಸ್ ದಾಖಲಿಸುವ ಸಾಧ್ಯತೆ ಇದೆ.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya
error: Content is protected !!