22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ರೂ.2.5 0ಲಕ್ಷ ಹಣ ಪತ್ತೆಯಾಗಿದೆ .


ಫಾರ್ಚುನರ್ ವಾಹನ ದಲ್ಲಿ ಬಂದಿದ್ದ ಪಾವಗಡ ಮೂಲದ ವೈದ್ಯಾಧಿಕಾರಿಯವರ‌ ಕಾರಿನಲ್ಲಿ ಈ‌ ಹಣ ಪತ್ತೆಯಾಗಿದೆ.
ಪಾವಗಡ ಮೂಲದವರು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ಪ್ರವಾಸಕ್ಕೆ ಬರುತ್ತಿದ್ದು, ದೇವಸ್ಥಾನಗಳಿಗೆ ಹರಕೆ ಹಾಕಲು ರೂ. 2.50 ಲಕ್ಷ ಹಣ ಇಟ್ಟುಕೊಂಡ ಇರುವುದಾಗಿ ತಿಳಿಸಿದ್ದಾರೆ.
ದಾಖಲೆ ಇಲ್ಲದ ಕಾರಣ ಹಣವನ್ನ ಸೀಜ್ ಮಾಡಿದ ಪೊಲೀಸ್ ಮತ್ತು ಚುನಾವಣಾ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಣ ಜಪ್ತಿ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿ ಮಾಡಿದೆ ಬಳಿಕ ರೂ.50 ಸಾವಿರ ಹಣ ಸಾಗಾಟಕ್ಕೆ ಮಾತ್ರ ಅವಕಾಶ ಇರುವುದರಿಂದ
ಕೇಸ್ ದಾಖಲಿಸುವ ಸಾಧ್ಯತೆ ಇದೆ.

Related posts

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya
error: Content is protected !!