23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

ಬೆಳ್ತಂಗಡಿ: ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ(ಕೊಡಿ ಮರ)ದ ಪ್ರತಿಷ್ಠಾ ಕಾರ್ಯ ಮಾ.೩೦ ರಂದು ರಾಮನವಮಿಯ ಶುಭದಿನದಲ್ಲಿ ನೆರವೇರಿತು. ದೇವಳದ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್‌ ಹಾಗೂ ಪದ್ಮನಾಭ ಜೋಶಿ ಅವರ ನೇತೃತ್ವದಲ್ಲಿ ಪ್ರತಿಷ್ಠಾ ಹೋಮ ಇತ್ಯಾದಿ ವೈದಿಕ ಕಾರ್ಯಕ್ರಮಗಳು ನಡೆದವು. ಅರ್ಚಕರಾದ ಮಧುಸೂದನ ಮರಾಠೆ, ಅಮರೇಶ ಜೋಶಿ ಸಹಕರಿಸಿದರು. ಧ್ವಜ ಸ್ತಂಭಕ್ಕೆ ಮರವನ್ನು ಅಂಡಿಂಜೆಯ ಮುತ್ತಯ್ಯ ಪೂಜಾರಿ ದಾನವಾಗಿ ನೀಡಿದ್ದರೆ, ಮಂಗಳೂರಿನ ಜನಾರ್ದನ ತಾಮ್ಹನ್‌ಕಾರ್‌ ಅವರು ಕೊಡಿಮರಕ್ಕೆ ತಾಮ್ರದ ಹೊದಿಕೆಯ ಸೇವೆಯನ್ನು ಮಾಡಿಸಿದ್ದಾರೆ.
ಆಡಳಿತೆ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ, ಸಹಕ ಮೊಕ್ತೇಸರುಗಳಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಪುರುಷೋತ್ತಮ ತಾಮ್ಹನ್‌ಕರ್‌ ಉಪಸ್ಥಿತರಿದ್ದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya
error: Content is protected !!