23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

ಏಪ್ರಿಲ್-ಜೂನ್ ತ್ರೈಮಾಸಿಕ ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ.0.7 ರವರೆಗೆ ಏರಿಸಿ ಕೇಂದ್ರ ಸರಕಾರ ಮಾ.31 ರಂದು ಆದೇಶ ಹೊರಡಿಸಿದೆ.

ಪಿಪಿಎಫ್ ಮತ್ತು ಉಳಿತಾಯ ಠೇವಣಿಗಳ ಬಡ್ಡಿಯನ್ನು ಶೇ.7.1 ಹಾಗೂ ಶೇ.4ರಲ್ಲೇ ಉಳಿಸಿಕೊಳ್ಳಲಾಗಿದೆ. ಇತರ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು ಶೇ.0.1 ರಿಂದ ಶೇ. 0.7 ರವರೆಗೆ ಏರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಏ.1 ರಿಂದ ಜೂ.30 ರವರೆಗೆ ಈ ಏರಿಕೆಗಳು ಅನ್ವಯವಾಗಿತ್ತದೆ. ರಾಷ್ಟ್ರೀಯ ುಳಿತಾಯ ಸರ್ಟಿಫಿಕೆಟ್ (ಎನ್ ಎಸ್ ಸಿ) ಬಡ್ಡಿಯನ್ನು ಈಗಿನ ಶೇ.7 ರಿಂದ ಶೇ.7.5 ಕ್ಕೆ ಏರಿಸಲಾಗಿದೆ. ಬಡ್ಡಿ ದರಗಳನ್ನು 3 ತಿಂಗಳಿಗೊಮ್ಮೆ ಪರಿಷ್ಕರಿಸಲಾಗುವುದು.

ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ಶೇ.7.6 ರಿಂದ ಶೇ.8ಕ್ಕೆ ಏರಿದೆ. ಹಿರಿಯ ನಾಗರಿಕರ ಉಳಿತಾಯ ಬಡ್ಡಿ ದರ ಶೇ.8 ರಿಂದ ಶೇ.8.2 ಮತ್ತು ಕಿಸಾನ್ ವಿಕಾಸದ ಪತ್ರದ ಮೇಲಿನ ಬಡ್ಡಿ ಶೇ.7.2 ರಿಂದ ಶೇ.7.6ಕ್ಕೆ ಏರಿಕೆಯಾಗಿದೆ.

Related posts

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!