26.4 C
ಪುತ್ತೂರು, ಬೆಳ್ತಂಗಡಿ
September 8, 2026
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನ ನಿಗದಿ

ಬೆಳ್ತಂಗಡಿ: ಏಪ್ರಿಲ್ 1 ಕ್ಕೆ 18 ವಷ೯ ತುಂಬಿದವರಿಗೆ ಮತ ಚಲಾಯಿಸುವ ಅವಕಾಶ ಚುನಾವಣಾ ಆಯೋಗ ನೀಡಿದೆ. ನಮ್ಮ ವ್ಯಾಪ್ತಿಯಲ್ಲಿ 2005 ಜನವರಿಯಿಂದ ಮಾ.31ರೊಳಗೆ ಜನಿಸಿದವರ ಸೇಪ೯ಡೆಗೆ ನಮ್ಮೆಲ್ಲರ ಮೊದಲ ಆದ್ಯತೆ ಇರಲಿ

ಇಂದೇ ಹತ್ತಿರದ BLO ಗಳನ್ನು ಸಂಪರ್ಕಿಸಿ
ಬೇಕಾಗುವ ದಾಖಲೆಗಳು, -S.S.L.C ಮಾರ್ಕ್ಸ್ ಕಾರ್ಡ್ ಜೆರಾಕ್ಸ್.

  • ರೇಶನ್ ಕಾರ್ಡ್ ಜೆರಾಕ್ಸ್.
  • ಆಧಾರ್ ಕಾರ್ಡ್ ಜೆರಾಕ್ಸ್.
  • ಒಂದು ಪಾಸ್ಪೋರ್ಟ್ ಸೈಜ್ ಫೊಟೋ. ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನಾಂಕ 10/04/23 ರಂದು

Related posts

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!