23.7 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮದ್ದಡ್ಕರಾಮನವಮಿ ಕಾರ್ಯಕ್ರಮ

ಬೆಳ್ತಂಗಡಿ: ರಾಮನನ್ನು ದಿನನಿತ್ಯ ಸ್ತುತಿಸಿದರೆ ರಾಮನ ಅನುಗ್ರಹದಿಂದ ದೇಶ ರಾಮರಾಜ್ಯವಾಗುವುದು ರಾಮನ ಸ್ಮರಣೆಯಿಂದ ತಾಪ ಪಾಪ ಅಜ್ಞಾನವನ್ನು ದೂರವಾಗಿಸಬಹುದು ಎಂದು ಶ್ರೀ ನಾರಾಯಾಣ ಗುರು ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಉಪನ್ಯಾಸಕ ಕೇಶವ ಬಂಗೇರ ನುಡಿದರು ಮದ್ದಡ್ಕ ಶ್ರೀರಾಮ ಸೇವಾ ಸಮಿತಿ ಬಜರಂಗದಳ ವಿಶ್ವಹಿಂದೂ ಪರಿಷತ್ ಇದರ ಅಶ್ರಯದಲ್ಲಿ ರಾಮ ನವಮಿ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು

ಶ್ರೀ ರಾಮ ಸೇವಾ ಸಮಿತಿ ಅಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು ಅಧ್ಯಕ್ಷತೆ ವಹಿಸಿದ್ದರು ವೇದಿಕೆಯಲ್ಲಿ‌ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ದಿನೇಶ್ ಚಾರ್ಮಾಡಿ. ಭಜರಂಗದಳ ಬೆಳ್ತಂಗಡಿ ಪ್ರಖಂಡ ಸಂಚಾಲಕರು ಸಂತೋಷ್ ಅತ್ತಾಜೆ. ವಿಶ್ವ ಹಿಂದೂ ಪರಷತ್ ಮದ್ದಡ್ಕ ಘಟಕ ಅಧ್ಯಕ್ಷ ಗಣೇಶ್ ಶೆಟ್ಟಿ ಅರ್ಕಜೆ. ಯುವ ಉದ್ಯಮಿ ಸುದೀಪ್ ಶೆಟ್ಟಿ ಮೂಡೈಲು. ಸಂಪತ್ ಶೆಟ್ಟಿ ಪಣಕಜೆ .ಬಜರಂಗದಳ ಸಂಚಾಲಕರು ಯಶೋಧರ ಶೆಟ್ಟಿ ಅರ್ಕಜೆ . ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಮೈರಲ್ಕೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು. ಶ್ರೀರಾಮ ಸೇವಾ ಸಮಿತಿ ಕಾರ್ಯಧರ್ಶಿ ಮನೋಹರ ಕೇದಳಿಕೆ. ವಿನೋದ್ ಶೆಣೈ ಉಪಸ್ಥತರಿದ್ದರು ಪ್ರಭಾಕರ ಶೆಟ್ಟಿ ಸ್ವಾಗತಿಸಿ ವಿಠಲ್ ಶೆಟ್ಟಿ  ಉಪ್ಪಡ್ಕ ಕಾರ್ಯಕ್ರಮ ನಿರೂಪಿಸಿದರು  ಬೆಳಿಗ್ಗೆ ಓಡೀಲು ಮಹಾಲಿಂಗೇಶ್ವರ ಪ್ರಧಾನ ಅರ್ಚಕರು ರಘರಾಮ್ ಭಟ್‌ ಮಠ  ನೇತ್ರತ್ವದಲ್ಲಿ ಗಣಹೋಮ ವಿವಿದ ಭಜನಾ ಮಂಡಳಿಗಳಿಂದ  ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ವಿಶೇಷ ಭಜನಾ ಕಾರ್ಯಕ್ರಮಕ್ಜೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು (ವರದಿ ಚಿತ್ರ ಮನು ಮದ್ದಡ್ಕ

Related posts

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!