23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

ಬೆಳ್ತಂಗಡಿ: ಭಾರತ ಚುನಾವಣಾ ಆಯೋಗ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2023 ಇದರ ಅಂಗವಾಗಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಗಳ ಸಭೆ ಎ.1 ರಂದು ಎಸ್.ಡಿ.ಎಂ. ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಚುನಾವಣಾಧಿಕಾರಿ ಯೋಗೀಶ್ ಹೆಚ್.ಆರ್., ಸಹಾಯಕ ಚುನಾವಣಾಧಿಕಾರಿ ಟಿ. ಸುರೇಶ್ ಕುಮಾರ್ ತಹಶೀಲ್ದಾರ್, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಅಂಚೆ ಮತದಾನ ನೊಡೇಲ್ ರಾಜಶೇಖರ್ ಅಜ್ರಿ, ಸೆಕ್ಟರ್ ಅಧಿಕಾರಿ ಧರಣೇಂದ್ರ ಕೆ. ಉಪಸ್ಥಿತರಿದ್ದರು. 241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ. ಗಳು ಉಪಸ್ಥಿತರಿದ್ದರು.

Related posts

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya
error: Content is protected !!