22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

ಬೆಳ್ತಂಗಡಿ: ಭಾರತ ಚುನಾವಣಾ ಆಯೋಗ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2023 ಇದರ ಅಂಗವಾಗಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಗಳ ಸಭೆ ಎ.1 ರಂದು ಎಸ್.ಡಿ.ಎಂ. ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಚುನಾವಣಾಧಿಕಾರಿ ಯೋಗೀಶ್ ಹೆಚ್.ಆರ್., ಸಹಾಯಕ ಚುನಾವಣಾಧಿಕಾರಿ ಟಿ. ಸುರೇಶ್ ಕುಮಾರ್ ತಹಶೀಲ್ದಾರ್, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಅಂಚೆ ಮತದಾನ ನೊಡೇಲ್ ರಾಜಶೇಖರ್ ಅಜ್ರಿ, ಸೆಕ್ಟರ್ ಅಧಿಕಾರಿ ಧರಣೇಂದ್ರ ಕೆ. ಉಪಸ್ಥಿತರಿದ್ದರು. 241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ. ಗಳು ಉಪಸ್ಥಿತರಿದ್ದರು.

Related posts

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya
error: Content is protected !!